ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿಯಾಗಿ ಪ್ರಮಾಣ ಸ್ವೀಕರಿಸುವ ಮುನ್ನ ಮಹಾತ್ಮ ಗಾಂಧೀಜಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದ ರಾಮನಾಥ ಕೋವಿಂದ್‌

Last Updated 25 ಜುಲೈ 2017, 11:31 IST
ಅಕ್ಷರ ಗಾತ್ರ

ನವದೆಹಲಿ: ದೇಶದ 14ನೇ ರಾಷ್ಟ್ರಪತಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿರುವ ರಾಮನಾಥ ಕೋವಿಂದ್‌ ಅವರು ಬೆಳಿಗ್ಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿ ಸ್ಥಳ ರಾಜ್‌ಘಾಟ್‌ಗೆ ಭೇಟಿ ನೀಡಿದರು.

ಮಂಗಳವಾರ ಇಲ್ಲಿನ ರಾಜ್‌ಘಾಟ್‌ಗೆ ತೆರಳಿದ್ದ ರಾಮನಾಥ ಕೋವಿಂದ್‌ ಅವರು, ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ, ಗೌರವ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT