ಶಕ್ತಿ ಕೇಂದ್ರದ ಪದಾಧಿಕಾರಿಗಳು ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಬೇಕು ಎಂದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಕೆ. ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಸತೀಶ್, ರೈತ ಮೋರ್ಚಾ ಅಧ್ಯಕ್ಷ ರಾಜೂಗೌಡ, ತಾಲ್ಲೂಕು ಉಪಾಧ್ಯಕ್ಷ ಪೀಹಳ್ಳಿ ರಮೇಶ್, ಎಸ್ಸಿ ಮೋರ್ಚಾ ಅಧ್ಯಕ್ಷ ಸಿದ್ದಯ್ಯ, ಕೆ.ಆರ್. ಸೊಸೈಟಿ ಉಪಾಧ್ಯಕ್ಷ ಉಮೇಶ್ಕುಮಾರ್, ಶಕ್ತಿ ಕೇಂದ್ರದ ಅಧ್ಯಕ್ಷ ಎ.ಎಂ. ಜಗದೀಶ್ ಇದ್ದರು.