ಕಟ್ಟಡ ಕಾರ್ಮಿಕರಿಗೆ ವಸತಿ ಯೋಜನೆ ಮಂಜೂರು ಮಾಡಬೇಕು. ವಲಸೆ ಕಾರ್ಮಿಕರಿಗೂ ಗುರುತಿನ ಚೀಟಿ ವಿತರಿಸಬೇಕು. ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತಿಂಗಳಿಗೆ ಕನಿಷ್ಠ ₹18,000 ಕೂಲಿ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು. ಸಮಿತಿಯ ಪದಾಧಿಕಾರಿಗಳಾದ ದೇವಣ್ಣ ಚನ್ನಕ್ಕಿ, ಭೀಮಶಾ ಹಳ್ಳಿ, ಯಶವಂತ ಪಾಟೀಲ, ದೇವೇಂದ್ರ ಕಟ್ಟಿಮನಿ, ನಾಗಯ್ಯಸ್ವಾಮಿ ಇದ್ದರು.