ಕನಕಪುರ ಕ್ಷೇತ್ರ ಶಿಕ್ಷಣಾಧಿಕಾರಿ ಯತಿಕುಮಾರ್, ಬಿ.ಆರ್.ಸಿ. ಶ್ರೀನಿವಾಸ್, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್, ಉಪಾಧ್ಯಕ್ಷ ಎಲ್.ತಿಪ್ಪೇಸ್ವಾಮಿ, ಮಾಗಡಿ ತಾಲ್ಲೂಕು ಅಧ್ಯಕ್ಷ ರೇಣಿಕಯ್ಯ, ಚನ್ನಪಟ್ಟಣ ತಾಲ್ಲೂಕು ಅಧ್ಯಕ್ಷ ಮಲ್ಲೇಶಯ್ಯ, ಜಿಲ್ಲಾ ಸಂಘದ ಪದಾಧಿಕಾರಿಗಳು, ನಾಲ್ಕು ತಾಲ್ಲೂಕು ಸಂಘದ ಪದಾಧಿಕಾರಿಗಳು ಇದ್ದರು.