ಆಗಸ್ಟ್ 11ರಂದು ನಗರದ ಡಿವಿಎಸ್ ರಂಗಮಂದಿರದಲ್ಲಿ ಸಮ್ಮೇಳನ ನಡೆಯಲಿದೆ. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿದ್ದಾಳೆ. ಈಚೆಗೆ ನಡೆದ ಪ್ರಾಚ್ಯವಸ್ತು ಇಲಾಖೆಯ ಭಾಷಣ ಸ್ಫರ್ಧೆಯಲ್ಲಿ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಬಹುಮಾನ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ‘ನಾ ಮೆಚ್ಚಿದ ಜಿಲ್ಲೆಯ ಸಾಹಿತಿ’ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ್ದಾಳೆ.