ಸ್ಥಳಕ್ಕೆ ಭೇಟಿ ನೀಡಿದ್ದ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್ ಪರಿಶೀಲನೆ ನಡೆಸಿ, ಸ್ವಚ್ಛತೆ ಕಾಪಾಡುವಲ್ಲಿ ನಿರ್ಲಕ್ಷ್ಯ ತೋರಿರುವ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ಮುಖ್ಯಾಧಿಕಾರಿ ಪ್ರಶ್ನೆಗೆ ಉತ್ತರಿಸಿದ ಸಿಬ್ಬಂದಿ ಮಾರುತಿ, ‘ನಾವು ನಾಣ್ಯ ಕೊಡದಿದ್ದರೆ ನಮ್ಮ ಮೇಲೆ ಗಲಾಟೆ ಮಾಡ್ತಾರೆ, ವಿಧಿಯಿಲ್ಲದೆ ಕೊಡಬೇಕು.