ಈ ಕುರಿತು ಪ್ರತಿಕ್ರಿಯಿಸಿರುವ ನಟ ಜಗ್ಗೇಶ್, ‘ನಾನು ಅಭಿನಯಿಸಿರುವ ಚಿತ್ರಗಳಿಗೆ ಈ ಮಹನೀಯರು ಗೀತೆಗಳನ್ನು ಹಾಡಿದ್ದಾರೆ. ಅವರ ಅನಾರೋಗ್ಯದ ಸುದ್ದಿ ಕೇಳಿ ದುಃಖವಾಯಿತು. ದೇವರಂತಹ ಮನುಷ್ಯನಿಗೆ ಈ ಪರೀಕ್ಷೆ ಏಕೆ?, ರಾಯರ ದಯೆ ಇವರ ಮೇಲಿರಲಿ. ನಾನು ಅವರಿಗೆ ನೆರವಾಗುವೆ. ಈ ವಿಷಯವಾಗಿ ಸಂಬಂಧಪಟ್ಟವರ ಜತೆ ಮಾತನಾಡಿದ್ದೇನೆ’ ಎಂದು ಹೇಳಿದ್ದಾರೆ.