ಮನೆಯ ಹಿಂಭಾಗ ಕಟ್ಟಿಗೆ ಇಟ್ಟಿದ್ದ ಕೊಠಡಿಯೊಳಗೆ ಕಾಳಿಂಗ ಸರ್ಪ ಹೋಗುವುದನ್ನು ನೋಡಿದ ಕೃಷ್ಣ ಅವರ ಪತ್ನಿ ತಕ್ಷಣವೇ ಆ ವಿಷಯವನ್ನು ಅರಣ್ಯ ಇಲಾಖೆ ಸಿಬ್ಬಂದಿಗೆ ದೂರವಾಣಿ ಕರೆ ಮಾಡಿ ತಿಳಿಸಿದರು. ಉರಗ ಪ್ರೇಮಿಯೂ ಆದ ಗೋಪಶಿಟ್ಟಾ ವಲಯದ ಅರಣ್ಯ ರಕ್ಷಕ ರಮೇಶ ಬಡಿಗೇರ ಅವರು ಸಿಬ್ಬಂದಿ ಜತೆ ತೆರಳಿ, ಹಾವನ್ನು ಹಿಡಿದು ಬಳಿಕ ಅರಣ್ಯಕ್ಕೆ ಬಿಟ್ಟರು.