ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಕುಳಾಯಿ ಪಿ.ಸಾಧು ಪೂಜಾರಿ ಮತ್ತು ಭಾಸ್ಕರ ಕುಲಾಲ್ ಬರ್ಕೆ ಅವರನ್ನು ಸನ್ಮಾನಿಸಲಾಯಿತು. ಒಕ್ಕೂಟದ ಅಧ್ಯಕ್ಷ ನವೀನ್ ಡಿ. ಸುವರ್ಣ, ಉಪಾಧ್ಯಕ್ಷ ಎ.ಕೆ. ಭಂಡಾರಿ, ಡಿ.ಧರ್ಮಪ್ಪ ಪುರುಷ, ಪ್ರಧಾನ ಕಾರ್ಯದರ್ಶಿ ಎಂ.ಜಯಾನಂದ ದೇವಾಡಿಗ, ಕೋಶಾಧಿಕಾರಿ ಪುರುಷೋತ್ತಮ ಕೊಟ್ಟಾರಿ ಮಲ್ಲೂರು ಇದ್ದರು.