ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ವೆಂಕಟೇಶ್ ಮಾತ ನಾಡಿದರು. ಚಿಕ್ಕಬಳ್ಳಾಪುರ ಲೋಕ ಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಮಾರುತಿ, ಜಿಲ್ಲಾ ಕಾಂಗ್ರೆಸ್ ಯುವ ಘಟಕ ಅಧ್ಯಕ್ಷ ಕೆ.ಆರ್.ನಾಗೇಶ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಸಿ.ಮಂಜುನಾಥ್, ರಾಧಮ್ಮ ಮುನಿರಾಜು, ಕಾಂಗ್ರೆಸ್ ಯುವ ಘಟಕ ಅಧ್ಯಕ್ಷ ಸುಮಂತ್, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಆರ್.ರವಿಕುಮಾರ್ ಇದ್ದರು. ಗ್ರಾ.ಪಂ. ಅಧ್ಯಕ್ಷೆ ರೇಖಾ, ಉಪಾಧ್ಯಕ್ಷೆ ಸರಸ್ವತಿ ಮಂಜುನಾಥ್, ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಜಿ. ಮಂಜುನಾಥ್, ಪುರುಷೋತ್ತಮ್, ಡಾ. ಸುನಿಲ್ ಕುಮಾರ್, ಮುಖಂಡ ಚಂದ್ರಪ್ಪ, ಜಗನ್ನಾಥ್, ಚಿನ್ನಪ್ಪ, ವಿ,ನಾರಾಯಣ ಸ್ವಾಮಿ, ಕೋದಂಡ ರಾಮಯ್ಯ, ಬೀಸೇಗೌಡ, ಲಕ್ಷ್ಮಿಕಾಂತ್, ಕೃಷ್ಣಯ್ಯ, ಎಸ್.ಜಿ.ನಾರಾಯಣಸ್ವಾಮಿ, ಪ್ರಸನ್ನ ಕುಮಾರ್ ಇದ್ದರು. ಒಟ್ಟು 586 ಯುವಕರು ಉಚಿತ ರಕ್ತದಾನ ಮಾಡಿದರು.