ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀ ನರಸಿಂಹಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಆರ್. ನರೇಂದ್ರಬಾಬು, ಉಪಾಧ್ಯಕ್ಷೆ ಸರಸ್ವತಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ವಿ. ಮಂಜುನಾಥ್, ಪುರಸಭೆಯ ಅಧ್ಯಕ್ಷೆ ಮಮತಾ ನಾಗಾರಾಜರೆಡ್ಡಿ, ಉಪಾಧ್ಯಕ್ಷೆ ಹುಸೇನ್ ಬಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ನರೇಂದ್ರ, ಪುರಸಭೆ ಸದಸ್ಯರಾದ ಚನ್ನಮ್ಮ, ವೇಣುಗೋಪಾಲ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಕೆ.ಆರ್. ಸುಧಾಕರರೆಡ್ಡಿ, ಶ್ರೀರಾಮನಾಯಕ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಹನುಮಂತರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟರವಣಪ್ಪ, ದೈಹಿಕ ಶಿಕ್ಷಣ ಪರಿವೀಕ್ಷಕ ವಿ. ಜಯರಾಮ್, ಪ್ರಾಂಶುಪಾಲ ಡಾ. ಕೆ. ನಯಾಜ್ ಅಹಮ್ಮದ್ ಭಾಗವಹಿಸಿದ್ದರು.