ಬೆಂಗಳೂರು– ಶಿವಮೊಗ್ಗ ಹೆದ್ದಾರಿಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಇಂತಹ ಅಪಾಯದ ಸ್ಥಳ ಇದ್ದರೂ ಮಹಾನಗರ ಪಾಲಿಕೆ ಅಧಿಕಾರಿಗಳು ದುರಸ್ತಿಗೆ ತುರ್ತಾಗಿ ಕ್ರಮ ಕೈಗೊಂಡಿಲ್ಲ. ಅಪಾಯ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಅಲ್ಲದೆ ನಗರದಲ್ಲಿ ನಡು ರಸ್ತೆಯಲ್ಲಿಯೇ ಮ್ಯಾನ್ಹೋಲ್ಗಳಿಗೆ ಆಗಾಗ್ಗೆ ಇವುಗಳ ಸ್ಥಿತಿ, ದುಸ್ಥಿತಿ ಬಗ್ಗೆ ನಿಗಾವಹಿಸಬೇಕು. ಮಹೇಶ್, ಕೃಷ್ಣನಗರ