ಅಥ್ಲೆಟಿಕ್ ಕೋಚ್ ದಿವಂಗತ ಡಾ.ಆರ್.ಗಾಂಧಿ ಒಳಗೊಂಡಂತೆ ಏಳು ಮಂದಿ ತರಬೇತುದಾರರು ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರಾಜೀವಗಾಂಧಿ ಖೇಲ್ರತ್ನ ಪ್ರಶಸ್ತಿ ₹ 7.5 ಲಕ್ಷ ನಗದು, ದ್ರೋಣಾಚಾರ್ಯ, ಅರ್ಜುನ ಮತ್ತು ಧ್ಯಾನ್ಚಂದ್ ಪ್ರಶಸ್ತಿ ₹ 5 ಲಕ್ಷ ನಗದು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ 29ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿದೆ.