‘ಸರ್ಕಾರ ತನ್ನದೇ ಮಾನದಂಡವನ್ನು ರೂಪಿಸಿಕೊಂಡು ಪ್ರಶಸ್ತಿ ನೀಡುತ್ತಿದೆ. ಏಷ್ಯಾ ಕ್ರೀಡಾಕೂಟ ಮತ್ತು ಒಲಿಂಪಿಕ್ಸ್ನಲ್ಲಿ ಪದಕ ಗೆದ್ದವರನ್ನು ಮಾತ್ರ ಆಯ್ಕೆ ಮಾಡಿದರೆ ಪ್ರಶಸ್ತಿಯ ಘನತೆ ಉಳಿಯುತ್ತಿತ್ತು. ಈಗ ಕಾಡಿ ಬೇಡಿ ಪ್ರಶಸ್ತಿ ಗಿಟ್ಟಿಸಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಅಶೋಕ್ ಕುಮಾರ್ ಹೇಳಿದ್ದಾರೆ.