‘ಈ ಬಾರಿ ಬಿಜೆಪಿಯಿಂದ 180ಕ್ಕೂ ಹೆಚ್ಚು ಹೊಸ ಮುಖಗಳಿಗೆ ಅವಕಾಶ ನೀಡಲಾಗುತ್ತಿದೆ. ಅದರಲ್ಲಿ 60ಕ್ಕೂ ಹೆಚ್ಚು ಸಾಧು–ಸಂತರು, ಸ್ವಾಮೀಜಿಗಳು ಇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ನಾನು ಆ ಪಕ್ಷದ ಟಿಕೆಟ್ನ ಆಕಾಂಕ್ಷಿಯಾಗಿದ್ದೇನೆ. ಮಠದ ಭಕ್ತರ ಒತ್ತಾಸೆಯೂ ಅದೇ ಆಗಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.