ಸಂಸದ ಆರ್.ಧ್ರುವನಾರಾಯಣ, ಶಾಸಕಿ ಎಂ.ಸಿ. ಮೋಹನ್ಕುಮಾರಿ, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಹರೀಶ್ಕುಮಾರ್, ತಹಶೀಲ್ದಾರ್ ಕೆ. ಸಿದ್ದು, ಲೋಕೋಪಯೋಗಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಎಸ್. ವಿಜಯ ಸಾರಥಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.