ಮಹಾಜನ್ ಆಯೋಗದ ವರದಿ ಚವಾಣರ ಕಚೇರಿ ಪರಿಶೀಲನೆಯಲ್ಲಿ
ನವದೆಹಲಿ, ಆ. 30– ಮೈಸೂರು– ಮಹಾರಾಷ್ಟ್ರ– ಕೇರಳ ಗಡಿ ವಿವಾದವನ್ನು ಕುರಿತ ಮಹಾಜನ್ ಆಯೋಗದ ವರದಿಯನ್ನು ಪರಿಶೀಲನೆಗೆ ಸಿದ್ಧಪಡಿಸುವುದಕ್ಕಾಗಿ ತಮ್ಮ ಕಚೇರಿಗೆ ಕಳಿಸಿರುವುದಾಗಿ ಕೇಂದ್ರ ಗೃಹಮಂತ್ರಿ ಶ್ರೀ ವೈ.ಬಿ. ಚವಾಣ್ ಅವರು ಇಂದು ಇಲ್ಲಿ ಪತ್ರಕರ್ತರಿಗೆ ಹೇಳಿದರು.