ಅಧ್ಯಕ್ಷ, ಸದಸ್ಯರಿಗೆ ಸನ್ಮಾನ: ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಬೈರಮಂಗಲ ರಾಮೇಗೌಡ, ರಾಜಶೇಖರ ಮಠಪತಿ, ಸಂಗಮೇಶ ಬಾದವಾಡಗಿ, ಕೆ.ವಿ.ರಾಜೇಶ್ವರಿ, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ಜೆ.ಲೋಕೇಶ್, ಸದಸ್ಯರಾದ ಆರ್.ವೆಂಕಟರಾಜು, ಬಿ.ವಿಠಲ್, ಬಿ.ಎಸ್.ವಿದ್ಯಾರಣ್ಯ, ರಾಮಕೃಷ್ಣ ಬೆಳ್ತೂರು, ಬೇಲೂರು ರಘುನಂದನ, ಜಾನಪದ ಅಕಾಡೆಮಿಯ ಸದಸ್ಯರಾದ ಬಿ.ಎಸ್.ತಲ್ವಾಡಿ, ಡಿ.ಆರ್.ನಿರ್ಮಾಲಾ, ಸಂಗೀತ ಹಾಗೂ ನೃತ್ಯ ಅಕಾಡೆಮಿ ಸದಸ್ಯ ಆನಂದ ಮಾದಲಗೆರೆ ಅವರನ್ನು ಸಾಹಿತಿ ಕುಂ.ವೀರಭದ್ರಪ್ಪ ಅವರು ಸನ್ಮಾನಿಸಿದರು.