ಸಂಸ್ಥೆಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳ ಮೆರವಣಿಗೆ ಸ್ಥಳೀಯ ಹುಯಿಲಗೋಳ ನಾರಾಯಣರಾವ್ ವೃತ್ತ, ಮೈಕ್ರೊ ಟವರ್, ಜೋಡ ಹನಮಂತ ದೇವರ ಗುಡಿ ರಸ್ತೆ ಮೂಲಕ ಹುಬ್ಬಳ್ಳಿ ರಸ್ತೆಯಲ್ಲಿ ಇರುವ ಮಾನ್ವಿ ಬಾವಿವರೆಗೆ ನಡೆಯಿತು. ಮೆರವಣಿಗೆ ವೇಳೆ ಯುವಕರು, ಮಕ್ಕಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಂಗೀತಕ್ಕೆ ಹೆಜ್ಜೆ ಹಾಕಿದರು.