ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಅಧ್ಯಕ್ಷ ಮುಟುಗನಹಳ್ಳಿ ಕೊಟ್ರೇಶ್, ಪುರಸಭೆ ಸದಸ್ಯ ಬಾದಾಮಿ ಮೃತ್ಯುಂಜಯ, ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ರೇಣುಕಾ ಕೆ.ಎಚ್.ನಾಯ್ಕ, ಉಪಾಧ್ಯಕ್ಷ ಬಂಗಾರಿ ಮಂಜುನಾಥ, ಮುಖಂಡ ಕಿನ್ನಾಳ್ ಸುಭಾಷ್ , ತಾಲ್ಲೂಕು ಪಂಚಾಯಿತಿ ಸದಸ್ಯ ಮಾಳಗಿ ಗಿರೀಶ್, ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪೂಜಪ್ಪ, ಸದಸ್ಯ ವೀರಯ್ಯ ಸ್ವಾಮಿ, ಜಿಲ್ಲಾ ಮಹಿಳಾ ಘಟ ಕದ ಕಾರ್ಯದರ್ಶಿ ವೀಣಾ ವಿವೇಕಾ ನಂದ ಗೌಡ ಇದ್ದರು. ಮಂಡಲ ಅಧ್ಯಕ್ಷ ನರೇಗಲ್ ಕೊಟ್ರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸ್ಲಂ ಮೋರ್ಚಾದ ಅಧ್ಯಕ್ಷರನ್ನಾಗಿ ದೇವರ ಮನಿ ನೀಲಪ್ಪ ಅವರನ್ನು ಆಯ್ಕೆ ಮಾಡಲಾಯಿತು.