ದೇವರಪುರ, ತಾರಿಕಟ್ಟೆ, ತಿತಿಮತಿ, ಭಾಗಗಳಲ್ಲಿ ಕಾಡಾನೆ ಹಾವಳಿ ಅತಿಯಾಗಿದೆ. ರೈತರು ಕಾಫಿತೋಟ, ಗದ್ದೆಗಳಿಗೆ ಹೋಗಲು ಭಯಪಟ್ಟರೆ, ವಿದ್ಯಾರ್ಥಿಗಳು ಆತಂಕದಿಂದಲೇ ಓಡಾಡುವಂತಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು. ಬೆಳೆ ನಾಶದ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.