ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನಸೆಳೆದ ಗಣೇಶ ವಿಸರ್ಜನಾ ಮೆರವಣಿಗೆ

Last Updated 3 ಸೆಪ್ಟೆಂಬರ್ 2017, 9:06 IST
ಅಕ್ಷರ ಗಾತ್ರ

ಮಧುಗಿರಿ: ಪಟ್ಟಣದ ವಿದ್ಯಾಗಣಪತಿ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಶನಿವಾರ ವಿಸರ್ಜಿಸಲಾಯಿತು.

ಮೆರವಣಿಗೆಯಲ್ಲಿ ಸಿರಿಗೆಜ್ಜೆ , ಗಿರಿಕನ್ಯಾ , ಗೊಂಬೆ ಕುಣಿತ , ಸೋಮನ ಕುಣಿತ , ನಾಸಿಕ್ ಡೋಲ್, ಕೋಲಾಟ ಜನರ ಗಮನ ಸೆಳದವು. ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.

ಉಪವಿಭಾಗಾಧಿಕಾರಿ ಡಾ.ವೆಂಕಟೇಶಯ್ಯ , ಡಿವೈಎಸ್ಪಿ. ಕಲ್ಲೇಶಪ್ಪ , ಪಿಎಸ್ಐ ನರಸಿಂಹಮೂರ್ತಿ, ಸಿಪಿಐ ಪಾಲಾಕ್ಷಪ್ರಭು , ಪುರಸಭೆ ಅಧ್ಯಕ್ಷೆ ಎಲ್.ರಾಧಾ ,ಸದಸ್ಯರಾದ ಎಂ.ಕೆ.ನಂಜುಂಡಯ್ಯ ,ಎಂ.ಎಸ್.ಚಂದ್ರಶೇಖರ್, ಅಯೂಭ್, ಮುಖಂಡರಾದ ಕೆ.ಪ್ರಕಾಶ್, ಎಂ.ಜಿ.ಶ್ರೀನಿವಾಸಮೂರ್ತಿ, ಟಿ.ರಾಮಣ್ಣ , ಆರ್.ಎ.ನಾರಾಯಣ್, ಎಂ.ವಿ.ಗೋವಿಂದರಾಜು ಮೆರವಣಿಗೆಯಲ್ಲಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT