ಹೊಸಹೊಳಲಿನ ಕೆಕೆಜಿ ಸಂಧ್ಯಾ ಜಿ.ಸೋಮಶೇಖರ್ ಸೇವಾ ಟ್ರಸ್ಟ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಅಖಿಲ ಭಾರತ ಕುರುಹಿನಶೆಟ್ಟಿ ಮಹಿಳಾ ಸಂಘದ ಅಧ್ಯಕ್ಷೆ ದೇವಿಕಾ ಭಾನು, ಗೌರವ ಅಧ್ಯಕ್ಷೆ ಚಂದ್ರಮ್ಮ, ಜಿಲ್ಲಾಧ್ಯಕ್ಷೆ ಚಂದ್ರಾವತಿ ಶಂಕರ್, ಪ್ರಧಾನ ಕಾರ್ಯದರ್ಶಿ ಪುಷ್ಪಾ ರಾಜೇಂದ್ರ, ಜಿಲ್ಲಾ ಪಂಚಾಯಿತಿ ಸದಸ್ಯೆ ಕವಿತಾ ಲಿಂಗರಾಜು, ಕೆಕೆಜಿ ಸಂಧ್ಯಾ ಜಿ.ಸೋಮಶೇಖರ್ ಸೇವಾ ಟ್ರಸ್ಟ್ ಅಧ್ಯಕ್ಷೆ ಸಂಧ್ಯಾ ಜಿ.ಸೋಮಶೇಖರ್ ಇದ್ದರು.