‘ಮುಖ್ಯಮಂತ್ರಿ, ಸಚಿವರಾದ ಆರ್.ವಿ. ದೇಶಪಾಂಡೆ, ಪ್ರಮೋದ್ ಮಧ್ವರಾಜ್, ರಮೇಶ್ ಕುಮಾರ್, ಎಚ್.ಸಿ. ಮಹದೇವಪ್ಪ, ಹಿರಿಯ ಐಎಎಸ್ ಅಧಿಕಾರಿಗಳಾದ ರಜನೀಶ್ ಗೋಯಲ್, ಶಾಲಿನಿ ರಜನೀಶ್, ಟಿ.ಬಿ. ಜಯಚಂದ್ರ, ಕಾಗೋಡು ತಿಮ್ಮಪ್ಪ (ಆಗಿನ ವಿಧಾನಸಭೆ ಅಧ್ಯಕ್ಷ), ಉದ್ಯಮಿ ಬಿ.ಆರ್. ಶೆಟ್ಟಿ ಹಾಗೂ ವಾಚ್ವನ್ನು ನೀಡಿದ ಡಾ. ಗಿರೀಶ್ಚಂದ್ರ ವರ್ಮಾ ಅವರ ಮೇಲೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಇಲ್ಲದಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇನೆ’ ಎಂದು ಹೇಳಿದರು.