ಭೂ ಮಾಪನ ಇಲಾಖೆಯಿಂದ ಅಳತೆ ಮಾಡಿಸಿ ಆಕ್ರಮಿಸಿಕೊಂಡ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದಿದ್ದೇವೆ ಎಂದು ಬಸವರಾಜ್ ತಿಳಿಸಿದರು. ತೆರವು ಕಾರ್ಯಾಚರಣೆಯಲ್ಲಿ ಕಂದಾಯ ಇಲಾಖೆ ಅರವಿಂದ್, ಪರುಶುರಾಮ್, ಸುಧೀರ್ನಾಯ್ಕ, ಪುರಸಭೆ ಅಧಿಕಾರಿಗಳಾದ ಪ್ರಭು ಉಪಸ್ಥಿತರಿದ್ದರು. ಆರ್ಟಿಐ ಕಾರ್ಯಕರ್ತ ಶ್ರೀಧರ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.