ದೈಹಿಕ ಶಿಕ್ಷಣಾಧಿಕಾರಿ ವಿ. ಜಯರಾಮ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರ್. ಹನುಮಂತರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ. ವೆಂಕಟರವಣಪ್ಪ, ಉಪಾಧ್ಯಕ್ಷ ಸಿ. ವೆಂಕಟರಾಯಪ್ಪ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎನ್. ನಾರಾಯಣಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅಂಜಿನಪ್ಪ, ಗೌರವಾಧ್ಯಕ್ಷ ಬಿ.ಎನ್. ನಟರಾಜ್, ಇಸಿಒ ರಮೇಶ್, ಶಿಕ್ಷಕ ಎಚ್.ವೆಂಕಟೇಶ ಭಾಗವಹಿಸಿದ್ದರು.