ಪಟ್ಟಣದ ಬಸ್ ನಿಲ್ದಾಣದ ಬಳಿಯಿಂದ ಹೊರಟ ಪ್ರತಿಭಟನಾಕಾರರು ಪ್ರಮುಖ ರಸ್ತೆಯಲ್ಲಿ ಸಂಚರಿಸಿ ತಾಲ್ಲೂಕು ಕಚೇರಿ ಮುಂದೆ ಜಮಾವಣೆಗೊಂಡು ಹತ್ಯೆಯನ್ನು ತೀವ್ರವಾಗಿ ಖಂಡಿಸಿ ಕೊಲೆಗಡುಕರನ್ನು ಕೂಡಲೇ ಬಂಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರಾಮಕೃಷ್ಣ, ಎಂ.ಪುಟ್ಟಮಾದು, ಎನ್.ಎಲ್.ಭರತ್ರಾಜ್, ತಿಮ್ಮೇಗೌಡ, ಕೃಷ್ಣೇಗೌಡ, ಗುರುಸ್ವಾಮಿ, ಲಿಂಗರಾಜಮೂರ್ತಿ, ಶಿವಮಲ್ಲು, ಶಿವಕುಮಾರ್ ಇದ್ದರು.