ರ್ಯಾಲಿಗೆ ಮಾಜಿ ಶಾಸಕ ಪ್ರಕಾಶ ಖಂಡ್ರೆ, ಮುಖಂಡ ಡಿ.ಕೆ.ಸಿದ್ರಾಮ, ಹಣಮಂತರಾವ ಚವ್ಹಾಣ, ಎಪಿಎಂಸಿ ಅಧ್ಯಕ್ಷ ಗೋವಿಂದರಾವ ಬಿರಾದಾರ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಗೋವಿಂದರಾವ ಬಿರಾದರ ಸೇರಿದಂತೆ ನಾನಾ ಸಂಘಟನೆಯ ಮುಖಂಡರು ಬೆಂಬಲಿಸಿದರು. ಡಿವೈಎಸ್ಪಿ ವೆಂಕನಗೌಡ ಪಾಟೀಲ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಯಿತು.