ಮಂಡ್ಯ: ಮಹದಾಯಿ ವಿಚಾರದಲ್ಲಿ ಬಿಜೆಪಿ ನಾಯಕರು ಸುಳ್ಳು ಹೇಳುತ್ತಿದ್ದಾರೆ. ಕಳೆದ ಬಾರಿ ನಡೆದ ಸಭೆಯಲ್ಲಿ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಒಪ್ಪಿಸಿ ಸಂಧಾನಕ್ಕೆ ವೇದಿಕೆ ಸಿದ್ಧಪಡಿಸುವುದಾಗಿ ಹೇಳಿದ್ದರು. ಆದರೆ, ಇಷ್ಟು ದಿನವಾದರೂ ಆ ಬಗ್ಗೆ ಮಾತನಾಡುತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಆರೋಪಿಸಿದರು.