ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಯಿಂದ ಕುಸಿದ ಸೇತುವೆ

Last Updated 9 ಸೆಪ್ಟೆಂಬರ್ 2017, 10:23 IST
ಅಕ್ಷರ ಗಾತ್ರ

ಮಾಗಡಿ: ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಾಗಡಿಯಿಂದ ಜಡೇದೇವರ ಮಠದ ಮಾರ್ಗವಾಗಿ ಕರೇನಹಳ್ಳಿ ಸಂಪರ್ಕ ರಸ್ತೆಯ ಸೇತುವೆ ಕುಸಿದಿದೆ.

ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್‌ ಇಲಾಖೆಯ ಅಧಿಕಾರಿಗಳು ತಕ್ಷಣ ಸೇತುವೆ ದುರಸ್ತಿ ಪಡಿಸಿ ಗ್ರಾಮೀಣ ಜನತೆಯ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ತಾಲ್ಲೂಕು ರೈತ ಸಂಘದ ಕಾರ್ಯದರ್ಶಿ ಮಧು ಶ್ರೀನಿವಾಸ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT