‘ರಕ್ತದೊತ್ತಡ, ಮಧುಮೇಹ ಹಾಗೂ ಇನ್ನಿತರ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ ವರ್ಷಪೂರ್ತಿ ಔಷಧ- ಸೇವಿಸುವವರಿಗೆ ಆರೋಗ್ಯದ ವೆಚ್ಚ ಕಡಿಮೆ ಮಾಡುವ ದೃಷ್ಟಿಯಿಂದ ದೇಶದಾದ್ಯಂತ ಜನೌಷಧ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ನಮ್ಮ ಭಾಗದ ರೈತರಿಗೆ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸೂಪರ್ ಮಾರ್ಕೆಟ್ನಲ್ಲಿ ಈ ಔಷಧ ಕೇಂದ್ರ ತೆರೆಯಲಾಗಿದೆ. ಜೆನೆರಿಕ್ ಔಷಧಗಳು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರಕಲಿವೆ’ ಎಂದರು.