‘ವಿಮೋಚನಾ ಹೋರಾಟದ ಚರಿತ್ರೆ ಹಾಗೂ ಈ ಭಾಗದ ಇತಿಹಾಸವನ್ನು ಪಠ್ಯದಲ್ಲಿ ಸೇರಿಸಬೇಕು, 371(ಜೆ) ಕಲಂ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಖಾಲಿ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕು, ವರ್ಷಕ್ಕೊಮ್ಮೆ ಸಂಪುಟ ಸಭೆ ನಡೆಸಬೇಕು’ ಎಂದು ಅವರು ಆಗ್ರಹಿಸಿದರು. ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ದಸ್ತಿ, ಕಾರ್ಯದರ್ಶಿ ಸುರೇಶ ನಂದ್ಯಾಳ, ಖಜಾಂಚಿ ಮಾರುತಿ ಪವಾರ್, ಶಿವರಾಜ ಪಾಟೀಲ ಇದ್ದರು.