ಇಷ್ಟೆಲ್ಲ ತೊಂದರೆ ಅನುಭವಿಸುತ್ತಿರುವ ಇಲ್ಲಿಯ ಜನರ ಬಗ್ಗೆ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಗೊತ್ತಿದ್ದರೂ ಯಾರೊಬ್ಬರು ಈ ಕಡೆ ಗಮನಹರಿಸುತ್ತಿಲ್ಲ. ಜನರ ಅನುಕೂಲಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೋಳೆವಾಡ ಗ್ರಾಮದ ನಸಿರೋದ್ದಿನ ಕುಡಚಿ, ಪರಮಿಬೇಗಂ ಸೌದಾಗರ, ಬಸವಂತರಾವ ಬಿರಾದಾರ, ಭೀಮರಾಯ ಕಟ್ಟಿಮನಿ ಆರೋಪಿಸಿದ್ದಾರೆ.