ಜಿಲ್ಲಾ ನೂತನ ಉಪಾಧ್ಯಕ್ಷರನ್ನಾಗಿ ಎಸ್.ವಿಜಯ್ ಕುಮಾರ್, ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯರನ್ನಾಗಿ ಟಿ.ರವಿ ಅವರನ್ನು ನೇಮಕ ಮಾಡಲಾಯಿತು. ರಾಜ್ಯ ಉಪಾಧ್ಯಕ್ಷ ರಾಮ ಚಂದ್ರಪ್ಪ, ಕಾರ್ಯಕಾರಿ ಮಂಡಳಿ ಸದಸ್ಯ ಕೆ.ವೆಂಕಟೇಶ, ಜಿಲ್ಲಾ ಕಾರ್ಯಾಧ್ಯಕ್ಷ ಹೊನ್ನಪ್ಪ, ನಗರ ಘಟಕ ಅಧ್ಯಕ್ಷ ಕುಮಾರ್, ವಿಜಯಪುರ ನಗರ ಅಧ್ಯಕ್ಷ ಕೆ.ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಪ್ರಸನ್ನ, ಸಂಚಾಲಕ ಆನಂದ್, ಮುಖಂಡ ರಾಮಚಂದ್ರಪ್ಪ, ಮುನಿರಾಜು ಉಪಸ್ಥಿತರಿದ್ದರು.