ಮಾರಗೊಂಡನಹಳ್ಳಿ ಬಳಿ ಎರಡು ವರ್ಷದ ಕರಡಿ ಮರಿ ಜಮೀನಿನ ಸುತ್ತಲು ಹಾಕಿದ್ದ ತಂತಿ ಬೇಲಿಗೆ ಸಿಕ್ಕಿಹಾಕಿಕೊಂಡು ಗಾಯಗೊಂಡಿತ್ತು. ಇದನ್ನು ನೋಡಿದ ಸಾರ್ವಜನಿಕರು ಅರಣ್ಯ ಇಲಾಖೆಯವರಿಗೆ ಸುದ್ದಿ ಮುಟ್ಟಿಸಿದ್ದಾರೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕರಡಿಯನ್ನು ಹಿಡಿದು ಅದಕ್ಕೆ ಚಿಕಿತ್ಸೆ ಕೊಡಿಸಿದ ನಂತರ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.