ಇದರಿಂದ ನಗರದ ಶಾಲಾ– ಕಾಲೇಜಿಗಳಿಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಎಲ್ಲರೂ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಪ್ರಯಾಣಸುವಂತೆ ಉತ್ತೇಜನ ನೀಡಲಾಗುವುದು. ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅವರು ಘಟಕದ ವ್ಯವಸ್ಥಾಪಕರಿಗೆ ಸೂಚಿಸಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಿ.ವೀರೇಶ್, ಎಪಿಎಂಸಿ ಅಧ್ಯಕ್ಷ ರೆಡ್ಡಿಹಳ್ಳಿ ಶಿವಣ್ಣ, ಸಹಾಯಕ ಎಂಜಿನಿಯರ್ ಗುರುಪ್ರಸಾದ್, ಸಹಾಯಕ