ಪಟ್ಟಣ ಪಂಚಾಯ್ತಿ ಸದಸ್ಯ ಸಯ್ಯದ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ರೇಣುಕಪ್ಪ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಆರ್.ಸುರೇಶ, ಉಪಾಧ್ಯಕ್ಷೆ ಲಲ್ಲಿ ಡಿಸೋಜ, ಕಾರ್ಯದರ್ಶಿ ಮಹ್ಮದ್ ಅಲ್ತಾಫ್, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಜು ಶೆಟ್ಟಿ, ಎಸ್ಡಿಎಂಸಿ ಅಧ್ಯಕ್ಷ ಅಶ್ವಿನಿಕುಮಾರ ಮತ್ತಿತರರು ಹಾಜರಿದ್ದರು. ತಾಲ್ಲೂಕು ದೈಹಿಕ ಪರಿವೀಕ್ಷಕ ಈಶ್ವರಪ್ಪ ಸ್ವಾಗತಿಸಿದರು. ಮಂಜುನಾಥ ಕಾರ್ಯಕ್ರಮ ನಿರೂಪಿಸಿದರು. ಸಿ.ಆರ್.ಪಿ. ರಾಘವೇಂದ್ರ ವಂದಿಸಿದರು