`ಪ್ರಶಸ್ತಿಯು ₹1 ಲಕ್ಷ ನಗದು, 10 ಗ್ರಾಂ ಚಿನ್ನ ಮತ್ತು ಪ್ರಶಸ್ತಿ ಫಲಕ ಒಳಗೊಂಡಿದ್ದು ಸೆಪ್ಟೆಂಬರ್ 29 ರಂದು ಮಠದಲ್ಲಿ ನಡೆಯುವ 31 ನೇ ಅನುಭಾವ ಪ್ರಚಾರೋಪನ್ಯಾಸ ಮಾಲೆ ಹಾಗೂ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಖಂಡೇರಾವ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’ ಎಂದು ಮಠಾಧಿಪತಿ ಚೆನ್ನವೀರ ಶಿವಾಚಾರ್ಯರು ತಿಳಿಸಿದ್ದಾರೆ.