‘ರಾಜ್ಯದ ಜನತೆ ಪ್ರಜ್ಞಾವಂತರಿದ್ದಾರೆ. ಹೀಗಾಗಿ ಮತ್ತೆ ಮುಖ್ಯಮಂತ್ರಿ ಆಗುವ ಸಿದ್ದರಾಮಯ್ಯ ಅವರ ಕನಸು ಭಗ್ನವಾಗಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಬಹುತೇಕ ಒಕ್ಕಲಿಗರು ಎಚ್.ಡಿ.ದೇವೇಗೌಡ ಅವರನ್ನು ಬೆಂಬಲಿಸುತ್ತಾರೆ. ಲಿಂಗಾಯತರು, ಬ್ರಾಹ್ಮಣರು ಬಿ.ಎಸ್.ಯಡಿಯೂರಪ್ಪ ಅವರ ಜತೆ ಇದ್ದಾರೆ. ಇದನ್ನು ಅರಿತ ಸಿದ್ದರಾಮಯ್ಯ ವೀರಶೈವ–ಲಿಂಗಾಯತರ ನಡುವೆ ಜಗಳ ಹಚ್ಚಿ, ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ’ ಎಂದು ದೂರಿದರು.