8ನೇ ವಾರ್ಡ್ನಲ್ಲಿ ಜನರು ಮನೆಗೆ ನುಗ್ಗಿದ ನೀರನ್ನು ಹೊರ ಹಾಕಲು ಪರದಾಡುತ್ತಿದ್ದರು. ಕೆಳಗಿನ ತೋಟದ ರಸ್ತೆ, ಮಂಚನಬಲೆ ರಸ್ತೆ, ನೂತನ ಜಿಲ್ಲಾಸ್ಪತ್ರೆ ಮುಂಭಾಗದ ರಸ್ತೆ, ವೇಣು ಗೋಪಾಲಸ್ವಾಮಿ ದೇವಸ್ಥಾನದ ಮುಂಭಾಗದ ರಸ್ತೆ, ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣ ಹಿಂಭಾಗದ ರಸ್ತೆ, ಅಂಬೇಡ್ಕರ್ ನಗರ ಮೇಲ್ಸೇತ್ಸುವೆ ಬಳಿ ಪಾದಚಾರಿಗಳು, ವಾಹನ ಸವಾರರು ತೊಂದರೆಪಟ್ಟರು.