ವಿಶ್ವ ಹಿಂದೂ ಪರಿಷತ್ ಕಡಬ ಪ್ರಖಂಡ ಅಧ್ಯಕ್ಷ ಜನಾರ್ದನ್ ರಾವ್, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ರವಿರಾಜ್ ಶೆಟ್ಟಿ, ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯ ಕೃಷ್ಣ ಶೆಟ್ಟಿ, ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ, ಹಿಂಜಾವೆ ತಾಲ್ಲೂಕು ಅಧ್ಯಕ್ಷ ಪ್ರಶಾಂತ್ ಪಂಜೋಡಿ, ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣ ಪೂಜಾರಿ ಮಾತನಾಡಿದರು.