ಸೆಪ್ಟೆಂಬರ್ 20ರಿಂದ 23ರ ವರೆಗೆ ಕಾರ್ಕಳ ಗೊಮ್ಮಟೇಶ್ವರ ಬೆಟ್ಟದ ಆವರಣ, ಕಾರ್ಕಳ ಚತುರ್ಮುಖ ಬಸದಿ ಆವರಣ, ಬಾರ್ಕೂರು ಕತ್ತಲೆ ಬಸದಿ ಆವರಣ, ಕಾರ್ಕಳದ ಕೋಟಿ ಚೆನ್ನಯ ಥೀಮ್ ಪಾರ್ಕ್ ಆವರಣ, ಉಡುಪಿ ಅಜ್ಜರಕಾಡು ಭುಜಂಗ ಪಾರ್ಕ್ ಆವರಣ, ಮಣಿಪಾಲದ ಮಣ್ಣಪಳ್ಳ ಕರೆಯ ಸುತ್ತ, ಹೆಬ್ರಿಯು ಜೋಮ್ಲು ತೀರ್ಥ, ಶಿರೂರಿನ ಒತ್ತಿನೆಣೆ ಹಾಗೂ ಕುಂದಾಪುರದ ಕೋಡಿ ಕಡಲ ಕಿನಾರೆಯಲ್ಲಿ ಸ್ವಚ್ಛತಾ ಅಭಿಯಾನ ನಡೆಯಲಿದೆ. ಸಂಬಂಧಪಟ್ಟ ಇಲಾಖೆ ಮತ್ತು ಸಂಘ– ಸಂಸ್ಥೆ, ಯುವಕ ಮಂಡಲಗಳ ಸಹಕಾರ ಪಡೆಯಲಾಗುವುದು ಎಂದರು.