ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೆ. ಆರ್. ಲಕ್ಷ್ಮಣ, ಸದಸ್ಯರಾದ ರಾಜಶೇಖರ ಸಂಡೂರು, ಗಂಗಾಧರಪ್ಪ, ರುದ್ರೇಶ್, ಮಲ್ಲಿಕಾರ್ಜುನಪ್ಪ, ಪರುಶುರಾಂ, ಪಿಡಿಒ ನಾಗರಾಜ, ಮುಖಂಡರಾದ ಗೋಪಾಲ್, ಪರಮೇಶ್ವರಪ್ಪ, ಬಸವರಾಜಪ್ಪ, ಜೆಡಿಎಸ್ ಮುಖಂಡ ಬಿ.ಸಿ. ಬಸವರಾಜಪ್ಪ, ಚಾಟಿ ಹನುಮಂತಪ್ಪ, ಕನ್ನಡ ಯುವಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ರವಿ ಗ್ರಾಮದ ವಿವಿಧ ಸಮಸ್ಯೆಗಳ ಕುರಿತು ಗಮನ ಸೆಳೆದರು.