ಚಿಂತಕ ಸು.ಚಿ. ಗಂಗಾಧರಯ್ಯ, ಸರ್ಕಾರಿ ಪಾಲಿಟೆಕ್ನಿಕ್ಪ್ರಾಚಾರ್ಯ ರಾಮಾಂಜನೇಯ, ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಜಿ. ಮಹೇಂದ್ರಮಣಿ, ಸಂಯೋಜಕಿ ತುಳಸಿಮಾಲಾ, ಸಾಂಸ್ಕೃತಿಕ ಚಟುವಟಿಕೆಗಳ ಸಂಯೋಜಕಿ ಟಿ.ಕೆ. ಜ್ಯೋತಿ ಇದ್ದರು. ವಿದ್ಯಾರ್ಥಿನಿ ನವ್ಯಶ್ರೀ ಪ್ರಾರ್ಥಿಸಿದರು. ರಾಣಿ ನಿರೂಪಿಸಿದರು.