ಸಮಾವೇಶದಲ್ಲಿ ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಸಂಘಟನೆಗಳು ಮತ್ತು ಸಾರ್ವಜನಿಕರು ಹೆಚ್ಚಿನ ಜನಸಂಖ್ಯೆಯಲ್ಲಿ ಭಾಗವಹಿಸ ಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ರೈತ ಸಂಘಟನೆಯ ಜಿಲ್ಲಾಧ್ಯಕ್ಷ ಶಿವರಾಮ್, ಉಪಾಧ್ಯಕ್ಷರಾದ ಬಸವಣ್ಣ, ಮಹದೇವಪ್ಪ, ಕಾರ್ಯದರ್ಶಿ ಶಾಂತ ಮಲ್ಲಪ್ಪ, ಸಂಘಟನಾ ಕಾರ್ಯದರ್ಶಿ ಕಡಬೂರು ಮಂಜು ಹಾಜರಿದ್ದರು.