ಧಾರ್ಮಿಕ ನಂಬಿಕೆಗಳು ಅಥವಾ ಜನಾಂಗೀಯತೆಯಿಂದ ಇಬ್ಬಾಗವಾದ ರಾಷ್ಟ್ರವಾಗಿ ಮ್ಯಾನ್ಮಾರ್ ಗುರುತಿಸಿಕೊಳ್ಳುವುದು ನಮಗೆ ಬೇಕಿಲ್ಲ ಎಂದು ಹೇಳಿದ್ದಾರೆ. ರಾಖೈನ್ನಲ್ಲಿ ನಡೆದ ಹಿಂಸಾಚಾರ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಖಂಡಿಸಿದ್ದು, ರಾಖೈನ್ನ ಅವ್ಯವಸ್ಥೆಗೆ ಕಾರಣವಾದವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದಿದ್ದಾರೆ.