ಕ್ರೀಡಾ ಸಾಮಗ್ರಿ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನಸೇವಕ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ್, ಸಂಘ–ಸಂಸ್ಥೆಗಳು ಉಚಿತವಾಗಿ ನೀಡುವ ಕೊಡುಗೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೋರಿದರು. ಟ್ರಸ್ಟ್ ಪದಾಧಿಕಾರಿಗಳಾದ ಅಶೋಕ್, ಪ್ರದೀಪ್, ವಿಶ್ವನಾಥ ಎಂ, ರವಿಶೆಟ್ಟಿ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.