‘ರಾಹುಲ್ ಗಾಂಧಿ ಅವರ ಯೋಚನೆಯಲ್ಲಿನ ಸ್ಪಷ್ಟತೆ, ತಿಳಿವಳಿಕೆ ಹಾಗೂ ನಿಷ್ಪಕ್ಷಪಾತ ಧೋರಣೆ ಪ್ರಭಾವ ಬೀರುವಂಥದು. ತರ್ಕಬದ್ಧ, ಉತ್ತಮ ರೀತಿಯಲ್ಲಿ ಯೋಚಿಸುತ್ತಾರೆ ಹಾಗೂ ವಿಷಯವನ್ನು ಅರ್ಥೈಸಿಕೊಳ್ಳುವ ಸಾಮರ್ಥ್ಯವಿದೆ. ರಾಹುಲ್ ಅವರ ನಡೆ ಮತ್ತು ಸ್ವಭಾವಕ್ಕೆ ವಿರುದ್ಧವಾಗಿ ಅವರನ್ನು ಬಿಂಬಿಸಲಾಗಿದೆ. ಅವರ ವಿರೋಧಿಗಳು ನಕಾರಾತ್ಮ ಪ್ರಚಾರ ನಡೆಸಿದ್ದಾರೆ ಎಂದು ಸಾಗರೋತ್ತರ ಕಾಂಗ್ರೆಸ್ ಘಟಕದ ಪ್ರಮುಖರಾದ ಸ್ಯಾಮ್ ಪಿಟ್ರೋಡಾ ಆರೋಪಿಸಿದ್ದಾರೆ.