ರೋಹಿಂಗ್ಯಾಗಳು ಅಕ್ರಮ ವಲಸಿಗರಾಗಿದ್ದು, ದೇಶದ ಆಂತರಿಕ ಭದ್ರತೆಗೆ ಧಕ್ಕೆ ಒಡ್ಡುವವರಾಗಿದ್ದಾರೆ ಎಂಬ ಸರ್ಕಾರದ ಹೇಳಿಕೆಯನ್ನು ಸಮರ್ಥಿಸಿಕೊಂಡ ಅವರು, ಕಾನೂನಿಗಿಂತ ಮಾನವೀಯತೆ ದೊಡ್ಡದಲ್ಲ ಎಂದು ಹೇಳಿದ್ದಾರೆ. ರೋಹಿಂಗ್ಯಾಗಳು ಉಗ್ರರ ಜೊತೆಗೆ ನಂಟು ಹೊಂದಿದ್ದಾರೆ ಎಂದು ಕೇಂದ್ರ ಸರ್ಕಾರ ಸಹ ಸುಪ್ರೀಂ ಕೋರ್ಟ್ಗೆ ಹೇಳಿತ್ತು.