ರಾಯಚೂರು: ಜಿಲ್ಲೆಯ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರತಾಪ್ಗೌಡ ಪಾಟೀಲ ಅವರ ಅಭಿವೃದ್ಧಿಯನ್ನು ಪ್ರಶ್ನಿಸಿ ಯುವಕನೊಬ್ಬ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದ ಛಾಯಾಚಿತ್ರ, ಸಂದೇಶ ಹಾಗೂ ಪ್ರತಿಕ್ರಿಯೆಗಳು ಇದೀಗ ವಿವಾದ ಸೃಷ್ಟಿಸಿದ್ದು, ಛಾಯಾಚಿತ್ರ ಹಾಕಿದ್ದ ಯುವಕನನ್ನು ಪೊಲೀಸರು ಥಳಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ಆರಂಭಿಸಿದೆ.